ನಂಬುವುದು ಆದಿಯೊಳು ಪರಮ ಚೇತನ ವಿಭುವ
ಲೋಕವನು ಸೃಷ್ಟಿಸಿದ ಪರದೈವವ
ತಾನು ತಾನಲ್ಲದಿಹ ತಾನೇ ತಾನಾಗಿರುವ
ತನಗೆ ಮಿಗಿಲಿಲ್ಲದಿಹ ಅಧಿದೈವವ
ಎಲ್ಲವನೂ ಒಳಗೊಂಡ ಎಲ್ಲದರ ಹಿಡಿವಡೆದ
ಎಲ್ಲದಕೂ ಮಿಗಿಲಾದ ಚೈತನ್ಯವ
ತಿರುತಿರುಗಿದಾ ಬುಗರಿ ತಿರುಗೆ ತಿರೆಗುರುಳಿದರೆ
ತಿರಿದುದನು ತೆರೆದೀವ ವೈಚಿತ್ರ್ಯವ
ಎಲ್ಲದಕೂ ಎತ್ತರದ ಆದಿಅಂತ್ಯಗಳಿರದ
ಎಲ್ಲರೊಳು ನೆಲೆಸಿರುವ ಆನಂದವ
ರೂಪಗಳ ಮೀರಿರುವ ರೂಪಿನೊಳೇ
ಮೈದೋರ್ವ ಕಾಲದೇಶಗಳಿರದ ಬ್ರಹ್ಮಾಂಡವ
ಬೇಡಿಕೊಳಲಿಂದಿಲ್ಲ ನೂರು ವರಗಳ ಕೃಪೆಯ
ಮೂರುಮೂರರೊಳು ಕಾಣ್ಗೆ ದಿಟದರಿವನು
Wednesday, October 17, 2012
Subscribe to:
Posts (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...