ನಂಬುವುದು ಆದಿಯೊಳು ಪರಮ ಚೇತನ ವಿಭುವ
ಲೋಕವನು ಸೃಷ್ಟಿಸಿದ ಪರದೈವವ
ತಾನು ತಾನಲ್ಲದಿಹ ತಾನೇ ತಾನಾಗಿರುವ
ತನಗೆ ಮಿಗಿಲಿಲ್ಲದಿಹ ಅಧಿದೈವವ
ಎಲ್ಲವನೂ ಒಳಗೊಂಡ ಎಲ್ಲದರ ಹಿಡಿವಡೆದ
ಎಲ್ಲದಕೂ ಮಿಗಿಲಾದ ಚೈತನ್ಯವ
ತಿರುತಿರುಗಿದಾ ಬುಗರಿ ತಿರುಗೆ ತಿರೆಗುರುಳಿದರೆ
ತಿರಿದುದನು ತೆರೆದೀವ ವೈಚಿತ್ರ್ಯವ
ಎಲ್ಲದಕೂ ಎತ್ತರದ ಆದಿಅಂತ್ಯಗಳಿರದ
ಎಲ್ಲರೊಳು ನೆಲೆಸಿರುವ ಆನಂದವ
ರೂಪಗಳ ಮೀರಿರುವ ರೂಪಿನೊಳೇ
ಮೈದೋರ್ವ ಕಾಲದೇಶಗಳಿರದ ಬ್ರಹ್ಮಾಂಡವ
ಬೇಡಿಕೊಳಲಿಂದಿಲ್ಲ ನೂರು ವರಗಳ ಕೃಪೆಯ
ಮೂರುಮೂರರೊಳು ಕಾಣ್ಗೆ ದಿಟದರಿವನು
Wednesday, October 17, 2012
Subscribe to:
Posts (Atom)
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ ಈಗ ಸಣ್ಣ ಬದಲಾವಣೆಗಳೊಂದಿಗೆ "ಕನ್ನಡ ಮೀಡಿಯಂ ಕಾಸರಗೋಡು" ಯೂಟ್ಯೂಬ್ ಚಾನೆಲಿನಲ್ಲಿ ನಾಲ್ಕು ಭಾಷೆಗಳಲ್...
-
ರಮಣ ಮಹರ್ಷಿಗಳು ಅದ್ವೈತ ವೇದಾಂತದ ಸಾರವನ್ನು ಬಹಿರಂಗಪಡಿಸಿದ ರೀತಿ ಅನ್ಯಾದೃಶವಾದುದು. ರಮಣ ಮಹರ್ಷಿಗಳ "ಏಕಾಣ್ಮ ಪಂಚಕಂ" ಐದು ಚರಣಗಳಿಂದ ಕೂಡಿದ ಸ್ತೋತ್ರ. ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...