ಮಳೆ
ಎಡೆಬಿಡದೆ ಸುರಿಯುವ ಮಳೆಗೆ
ಕೊಚ್ಚಿಹೋದುವು ಹಲವೂ
ಕೊಚ್ಚೆಯೊಳು ಅರಳೀತೇ ಕೆಂಪನೆಯ ತಾವರೆ
ಕೊನೆಯಿರದ ಸುರಿತದ ನಡುವೆ
ಕೊನೆಗಂಡಿತಂದು ಮಳೆಯೂ
ಇನ್ನೊಮ್ಮೆ ಬಾರದೇ ಆಷಾಢ ಮಾಸ
ಸುಡುವ ಬೇಗೆಯ ಬಿಸಿಗೆ
ಒಣಗಿ ಮರ-ಗಂಟಿಗಳು
ಇನ್ನೊಮ್ಮೆ ಕೊನರುವುದೇ ಕನಲಿರುವ ಕೊಂಬೆ
ತನ್ನದಿರೆ ತನ್ನದೆಂದೂ
ಅನ್ಯವಿರೆ ಪರವೆಂದೂ
ಅನ್ಯವನ್ನೊ ಳಗೊಂಡೀತೇ ಮುರುಟಿರುವ ಮಾನಸ
Monday, August 26, 2013
Subscribe to:
Post Comments (Atom)
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
No comments:
Post a Comment