ಮಳೆ
ಎಡೆಬಿಡದೆ ಸುರಿಯುವ ಮಳೆಗೆ
ಕೊಚ್ಚಿಹೋದುವು ಹಲವೂ
ಕೊಚ್ಚೆಯೊಳು ಅರಳೀತೇ ಕೆಂಪನೆಯ ತಾವರೆ
ಕೊನೆಯಿರದ ಸುರಿತದ ನಡುವೆ
ಕೊನೆಗಂಡಿತಂದು ಮಳೆಯೂ
ಇನ್ನೊಮ್ಮೆ ಬಾರದೇ ಆಷಾಢ ಮಾಸ
ಸುಡುವ ಬೇಗೆಯ ಬಿಸಿಗೆ
ಒಣಗಿ ಮರ-ಗಂಟಿಗಳು
ಇನ್ನೊಮ್ಮೆ ಕೊನರುವುದೇ ಕನಲಿರುವ ಕೊಂಬೆ
ತನ್ನದಿರೆ ತನ್ನದೆಂದೂ
ಅನ್ಯವಿರೆ ಪರವೆಂದೂ
ಅನ್ಯವನ್ನೊ ಳಗೊಂಡೀತೇ ಮುರುಟಿರುವ ಮಾನಸ
Monday, August 26, 2013
Subscribe to:
Post Comments (Atom)
The Hidden Reality of Worship: Christianity, Islam, and the Indic Matrix
Vigraha–Ārādhana and the Indic Civilizational Matrix Introduction Debates about “idol worship” have long been used in religious polemics i...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
No comments:
Post a Comment