ಎಲ್ಲೆ ಮೀರಿದ ಕ್ಷಣವ
ನಾನರಿಯದಾದೆನೇಕೋ
ಪ್ರತಿ ಕ್ಷಣದ ಭವವೇಕೋ ಕಾಡುವಂಥ ಅಚ್ಚರಿ
ಎರಗಿದುವು ಸಿಡಿಲುಗಳು
ನಡುಗಿಸುವ ಗುಡುಗಿನ ತೆರದೆ
ಸುಟ್ಟು ಕರಟಿದ ಒಡಲ ಅರಿಯದಾದೆನು
ದಟ್ಟ ಕಾಡಿನ ನಡುವೆ
ಚಿಗಿತ ಮೊಲ್ಲೆ ಮೊಗ್ಗುಗಳ
ನಟ್ಟಿರುಳ ಕತ್ತಲಲಾ ಘ್ರಾಣಿಸದೆ ಹೋದೆನು
ಉತ್ತುಂಗದುತ್ಕಟತೆಯಲಿ
ಜಗವ ಮರೆತಿರುವಾಗ
ಕಳೆದುಹೋದುದನೇಕೋ ತಿಳಿಯದಾದೆನು
Monday, August 26, 2013
Subscribe to:
Post Comments (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment