ದೂರದೊಳಿದ್ದೂ ಸನಿಹದೊಳಿರುವೆ
ಮನಸ್ಸಿನ ಭ್ರಾಮಕ ಪಟಲದೊಳು
ಈ ಕ್ಷಣ ನೀನೆಲ್ಲಿಲ್ಲಿಹೆಯೋ
ಪ್ರತಿ ಕ್ಷಣದೊಳೂ ನಿನ್ನ ಧ್ಯಾನಿಸುವೆ
ಪ್ರತಿ ಜೀವದಲೂ ನಿನ್ನನೇ ಕಾಣುವೆ
ಹಿಂಬಾಲಿಸುವೆ ನಿನ್ನ ನೆರಳಾಗಿ
ನೀನಲ್ಲದೆ ಬೇರೆ ಲೋಕವ ಕಾಣೆನು
ಎಲ್ಲಿದ್ದರೂ ಕಾಣುವೆ ನಿನ್ನಿರವ
ಮರಕೆಯ ಕಾಣೆನು ಇರುಳುಗಳಲ್ಲಿ
ಬಂಧಿಯೇ ಆದೆನು ಮಾಯೆಯೊಳು
ದೂರದೊಳಿದ್ದೂ ಸನಿಹದೊಳಿರುವೆ
ಮನಸ್ಸಿನ ಭ್ರಾಮಕ ಪಟಲದೊಳು
Tuesday, August 13, 2013
Subscribe to:
Post Comments (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment