ಮರೆತೊಂದು ನೆನಪನ್ನು ಮೀಂಟಿ ಮೀಂಟುತ ಮತ್ತೆ
ಕೇಳಲು ಇಂಪಾದ ನಾದವಾಗಿಸು
ಇರದಿದ್ದ ಕನಸುಗಳ ತೋರಿ ತೋರುತ ಮತ್ತೆ
ಇರುಳಿನ ನಶೆಯೊಳಗೆ ತೇಲಿತೇಲಿಸು
ಅವಿತಿಟ್ಟ ಭಾವಗಳ ಹೇಳಿರದ ಗುಟ್ಟುಗಳ
ಒಮ್ಮೆ ತೆರೆದು ತೋರಿಸುತ್ತ ನಿರಾಳವಾಗಿಸು
ಬಂಧದೊಳು ಸಿಲುಕಿದ ಶೂನ್ಯವಾದ ಮನಸ್ಸಿಗೆ
ದಿಕ್ಕುಗಳ ತೋರಿಸುತ್ತ ವಿಷಾದವ ನೀಗಿಸು || ೧||
ಕವಿದಿರುಳಲಿ ತುಂಬು ಬೆಳದಿಂಗಳ
ಮೊಗೆ ಮೊಗೆದೀಯುತ ಬೊಗಸೆಯಲಿ
ಇರದೊಂದು ಕನಸನ್ನು ಇರಗೊಡುತಲಿ ಮತ್ತೆ
ರಾಗಗಳಲೆಯೊಳು ತೇಲಿತೇಲಿಸು || ೨ ||
[soundcloud url="https://api.soundcloud.com/tracks/69280433" width="100%" height="166" iframe="true" /]
Subscribe to:
Post Comments (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
ಸರ್ ನಿಮ್ಮ ಕವನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೋ ತಿಳಿಯುತ್ತಿಲ್ಲ ಆದರೆ ಒಂದು ಮಾತು ಕೇಳ್ತೇನೆ ಇಂತಹ ಅಸಾಮಾನ್ಯ ಕವನ ಕನ್ನಡ ಕವನದಲ್ಲಿ ಪೋಸ್ಟ್ ಮಾಡುವ ಮೂಲಕ ಕನ್ನಡ ಕವನ ಗ್ರೂಪನ್ನು ಅತಿ ಎತ್ತರದಲ್ಲಿ ನಿಲ್ಲಿಸಿದ್ದೀರಿ ಅನಂತಾನಂತ ಧನ್ಯವಾದಗಳು ನಿಮಗೆ
ReplyDeleteನಿಮ್ಮ ಪ್ರೀತಿಗಾಗಿ ಕೃತಜ್ಞತೆಗಳು, ಜಯರಾಮ್.
ReplyDelete