ತೇಲುದೋಣಿಯ ತೆರದೆ ತೇಲುತೇಲುತ ಸಾಗಿ
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
Thursday, January 16, 2014
Subscribe to:
Post Comments (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment