ಬಂದೇ ಬರುವುದದೊಂದು ದಿನ ಭೂಮಿಯೊಳು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
Subscribe to:
Post Comments (Atom)
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ ಈಗ ಸಣ್ಣ ಬದಲಾವಣೆಗಳೊಂದಿಗೆ "ಕನ್ನಡ ಮೀಡಿಯಂ ಕಾಸರಗೋಡು" ಯೂಟ್ಯೂಬ್ ಚಾನೆಲಿನಲ್ಲಿ ನಾಲ್ಕು ಭಾಷೆಗಳಲ್...
-
ರಮಣ ಮಹರ್ಷಿಗಳು ಅದ್ವೈತ ವೇದಾಂತದ ಸಾರವನ್ನು ಬಹಿರಂಗಪಡಿಸಿದ ರೀತಿ ಅನ್ಯಾದೃಶವಾದುದು. ರಮಣ ಮಹರ್ಷಿಗಳ "ಏಕಾಣ್ಮ ಪಂಚಕಂ" ಐದು ಚರಣಗಳಿಂದ ಕೂಡಿದ ಸ್ತೋತ್ರ. ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
No comments:
Post a Comment