ಅನುಭವ
ದೂರ ದೂರದೊಳು ಅಲೆದಲೆಯುತಲಿದ್ದ ಜೀವಗಳೆರಡನ್ನು ಒಂದುಗೂಡಿಸಿದೆ
ಅರಿಯದ ಬಾಂಧವ್ಯಗಳನೊಟ್ಟುಗೂಡಿಸುತ್ತ ಅರಿಯದ ತಾಣದೊಳು ಎನ್ನ ತಂದು ಕೂರಿಸಿದೆ
ಜನಿಮರಣಂಗಳಲ್ಲೂ ಇಹಪರಂಗಳಲ್ಲೂ (೨)
ಬಿಡದಲೆ ಕಾಯುತ್ತ ದಾರಿಗಾಣಿಸಿದೆ
ಹೊಸತನು ಅರಿತಾಗ ಹಳತನು ತೊರೆದಾಗ
ಅಪರವೆಂಬುದು ಕಾಣೆ ನಿನ್ನ ಸೃಷ್ಟಿಯೊಳಗೆ
ನಿನ್ನನು ಅರಿತಾಗ ಮುಚ್ಚಿದ್ದು ತೆರೆದಾಗ
ನೀನೇ ನೀನಿದ್ದುದ ಕಂಡೆ ನಿನ್ನ ಸೃಷ್ಟುಯೊಳಾಗೆ
ಬರಿದೊಂದು ಸ್ಪರ್ಶದ ಮೋಹಕ ಮಾಯೆಯಲಿ
ಅರಿಯದ ತೀರದೊಳು ಎನ್ನ ತಂದು ಕೂರಿಸಿದೆ
ದೂರ ದೂರದೊಳು ಅಲೆದಲೆಯುತಲಿದ್ದ ಜೀವಗಳೆರಡನ್ನು ಒಂದುಗೂಡಿಸಿದೆ
ಅರಿಯದ ಬಾಂಧವ್ಯಗಳನೊಟ್ಟುಗೂಡಿಸುತ್ತ ಅರಿಯದ ತಾಣದೊಳು ಎನ್ನ ತಂದು ಕೂರಿಸಿದೆ
Wednesday, February 19, 2014
Subscribe to:
Post Comments (Atom)
ಕಗ್ಗಮಾಲಿಕೆ - ೭: ದ್ವೈತದೊಳದ್ವೈತದ ಕಾಣ್ಕೆ
ಕಗ್ಗಮಾಲಿಕೆ - ೭: ದ್ವೈತದೊಳದ್ವೈತದ ಕಾಣ್ಕೆ ಪೀಠಿಕೆ: ಚಿಟಿಕೆ ಹೊಡೆಯಲು ಎರಡು ಬೆರಳುಗಳು ಬೇಕಾಗುವಂತೆ, ಲೋಕದ ವ್ಯವಹಾರದಲ್ಲಿ ದ್ವೈತವೇ ಇರುತ್ತದೆ. ಆದರೆ ಪರಮತತ್ತ್ವ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
No comments:
Post a Comment