ಮತಪಂಥಗಳ ಮೂಲತತ್ವಗಳನ್ನು ಅರಿತು ಜೀವಿತದಲ್ಲಿ ಸನ್ಮಾರ್ಗಗಳನ್ನು ರೂಪಿಸಿಕೊಳ್ಳುವ ಸಾಧ್ಯತೆ ನಿಚ್ಚಳವಿದ್ದಾಗಲೂ ಅದರಲ್ಲಿರಬಹುದಾದ ಕುಂದುಕೊರತೆಗಳನ್ನು ನೀಗಿಸಿಕೊಳ್ಳಲಾಗದೆ ತೀವ್ರಗಾಮಿತ್ವಗಳನ್ನಳವಡಿಸಿಕೊಳ್ಳುವ ದಾರಿ ಕೆಡವಲೆಡೆಗೊಡುವ ದಾರಿ, ಅದು ಕಟ್ಟಲೆಡೆಗೊಡುವ ದಾರಿಯಾಗಿರದು.
Subscribe to:
Post Comments (Atom)
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ ಈಗ ಸಣ್ಣ ಬದಲಾವಣೆಗಳೊಂದಿಗೆ "ಕನ್ನಡ ಮೀಡಿಯಂ ಕಾಸರಗೋಡು" ಯೂಟ್ಯೂಬ್ ಚಾನೆಲಿನಲ್ಲಿ ನಾಲ್ಕು ಭಾಷೆಗಳಲ್...
-
ರಮಣ ಮಹರ್ಷಿಗಳು ಅದ್ವೈತ ವೇದಾಂತದ ಸಾರವನ್ನು ಬಹಿರಂಗಪಡಿಸಿದ ರೀತಿ ಅನ್ಯಾದೃಶವಾದುದು. ರಮಣ ಮಹರ್ಷಿಗಳ "ಏಕಾಣ್ಮ ಪಂಚಕಂ" ಐದು ಚರಣಗಳಿಂದ ಕೂಡಿದ ಸ್ತೋತ್ರ. ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...

ಕಟ್ಟಲೆಡೆಗೊಡುವ ದಾರಿ ಎನಗಿರಲಿ.
ReplyDeleteಅತ್ಯುತ್ತಮ ಸಂದೇಶ.
ಯಾವುದೇ ಧರ್ಮ, ಪಂಥ, ಅನುಸರಣೆಗಳಿರಲಿ, ಅದು ಬೆಸೆಯಬೇಕು, ಬೆಳೆಸಬೇಕು ಹೊರತು ಹೊಸಕಬಾರದು.
@TRS,
ReplyDeleteನಿಮ್ಮ ಬಿಚ್ಚು ಮನಸ್ಸಿನ ಮಾತುಗಳು ಓದುವವರಿಗೆ ಹುಮ್ಮಸ್ಸು ಮೂಡಿಸುವಂತಿವೆ. ಸಹಕಾರ ನಿರಂತರವಿರಲಿ, ಧನ್ಯವಾದಗಳು.