ನಂಬಿಕೆಯ ಬುಡಕ್ಕೆ ಕೈ ಹಾಕಿದರೆ ಪ್ರತಿಯೊಂದು ಮತಪಂಥದಲ್ಲಿ ಹುಳುಕುಗಳು ಸಿಕ್ಕಬಹುದು. ಎಕ್ಸ್-ಮುಸ್ಲಿಂ ಎಂಬ ಆ಼ಷಾಢಭೂತಿ ಸಮಯಸಾಧಕ ಇಸ್ಲಾಂ ಮತದ ಮೂಲಕ್ಕೆ ಕೈ ಹಾಕಿ ಯಾರಿಗೋ ನ್ಯಾಯ ಒದಗಿಸುತ್ತಾನೆ ಎನ್ನುವುದು ಭ್ರಮೆ. ಇವನು ತನ್ನ ಬೆಂಬಲಿಗರನ್ನೇ ಹೀಯಾಳಿಸುವ ಪೋಸ್ಟುಗಳು ಈ ಮೂರ್ಖನಿಂದ ಈ ಹಿಂದೆಯೇ ಬಂದಿವೆ. ಸೋಜಿಗದ ವಿಷಯ ಏನೆಂದರೆ ಸನಾತನ ಧರ್ಮಾವಲಂಬಿಗಳಾದವರು ಇವನ ಬೆಣ್ಣೆ ಮಾತುಗಳಿಗೆ ಬಲಿಯಾಗಿ ಇಸ್ಲಾಂ ಮತದ ದೂಷಣೆಗೆ ತೊಡಗುತ್ತಾರೆ. ಆದರೆ ಇವನು ತನ್ನ ಸಮಯ ನೋಡಿಕೊಂಡು ಸನಾತನ ಧರ್ಮದ ಅವಹೇಳನ ಮಾಡುವವನು. ಆಧುನಿಕ ಕಾಲದ ಪೊಲಿಟಿಕಲ್ ಇಸ್ಲಾಂ ಎಂಬ ಮತೀಯ ಭ್ರಾಂತಿಯನ್ನು ವಿರೋಧಿಸುವುದು ಬೇರೆ, ಇಸ್ಲಾಂ ಮತ ಎಂಬ ಮೂಲ ಸತ್ತ್ವವನ್ನು ವಿರೋಧಿಸುವುದು ಬೇರೆ. ಶಾಂತವಾಗಿ ಮುನ್ನಡೆಯುವ ಸಮಾಜದಲ್ಲಿ ಇನ್ನೊಬ್ಬನನ್ನು ವಿರೋಧಿಸುವುದು ಜೀವನದ ಮಾರ್ಗ ಆಗದಿರಲಿ. ಅನ್ಯವನ್ನು ಒಳಗೊಳ್ಳುವುದು ಕಷ್ಟದ ಕೆಲಸ, ಆದರೆ ಅದು ಅನಿವಾರ್ಯದ ಹಾದಿ.
Sunday, November 24, 2024
Subscribe to:
Posts (Atom)
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ ಈಗ ಸಣ್ಣ ಬದಲಾವಣೆಗಳೊಂದಿಗೆ "ಕನ್ನಡ ಮೀಡಿಯಂ ಕಾಸರಗೋಡು" ಯೂಟ್ಯೂಬ್ ಚಾನೆಲಿನಲ್ಲಿ ನಾಲ್ಕು ಭಾಷೆಗಳಲ್...
-
ರಮಣ ಮಹರ್ಷಿಗಳು ಅದ್ವೈತ ವೇದಾಂತದ ಸಾರವನ್ನು ಬಹಿರಂಗಪಡಿಸಿದ ರೀತಿ ಅನ್ಯಾದೃಶವಾದುದು. ರಮಣ ಮಹರ್ಷಿಗಳ "ಏಕಾಣ್ಮ ಪಂಚಕಂ" ಐದು ಚರಣಗಳಿಂದ ಕೂಡಿದ ಸ್ತೋತ್ರ. ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
