Thursday, December 12, 2024

ಸರಕಾರದಿಂದಾಗುವ ಅಪವ್ಯಯ

 1000 ಕೆಜಿ ಗಂಧದ ಕಟ್ಟಿಗೆಗೆ 12000x1000 = 1,20,00,000 ಆಗುತ್ತದೆ. ಅಷ್ಟು ಕಟ್ಟಿಗೆಯನ್ನು ಅರಣ್ಯ ಇಲಾಖೆಯಿಂದ (ರಾಜ್ಯದ ಬೊಕ್ಕಸದಿಂದ) ಪೂರೈಸಿ ಅಂತ್ಯ ಸಂಸ್ಕಾರ ನೆರವೇರಿಸುವ ಬದಲಿಗೆ ಅಗಲಿದವರ ಹೆಸರಿನಲ್ಲಿ ಜನೋಪಯೋಗಿ ಯೋಜನೆಗಳಿಗೆ ವಿನಿಯೋಗಿಸಬಾರದೇಕೆ?

ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ

ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...