Thursday, December 12, 2024

ಸರಕಾರದಿಂದಾಗುವ ಅಪವ್ಯಯ

 1000 ಕೆಜಿ ಗಂಧದ ಕಟ್ಟಿಗೆಗೆ 12000x1000 = 1,20,00,000 ಆಗುತ್ತದೆ. ಅಷ್ಟು ಕಟ್ಟಿಗೆಯನ್ನು ಅರಣ್ಯ ಇಲಾಖೆಯಿಂದ (ರಾಜ್ಯದ ಬೊಕ್ಕಸದಿಂದ) ಪೂರೈಸಿ ಅಂತ್ಯ ಸಂಸ್ಕಾರ ನೆರವೇರಿಸುವ ಬದಲಿಗೆ ಅಗಲಿದವರ ಹೆಸರಿನಲ್ಲಿ ಜನೋಪಯೋಗಿ ಯೋಜನೆಗಳಿಗೆ ವಿನಿಯೋಗಿಸಬಾರದೇಕೆ?

No comments:

Post a Comment

ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ

ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...