Thursday, December 12, 2024

ಸರಕಾರದಿಂದಾಗುವ ಅಪವ್ಯಯ

 1000 ಕೆಜಿ ಗಂಧದ ಕಟ್ಟಿಗೆಗೆ 12000x1000 = 1,20,00,000 ಆಗುತ್ತದೆ. ಅಷ್ಟು ಕಟ್ಟಿಗೆಯನ್ನು ಅರಣ್ಯ ಇಲಾಖೆಯಿಂದ (ರಾಜ್ಯದ ಬೊಕ್ಕಸದಿಂದ) ಪೂರೈಸಿ ಅಂತ್ಯ ಸಂಸ್ಕಾರ ನೆರವೇರಿಸುವ ಬದಲಿಗೆ ಅಗಲಿದವರ ಹೆಸರಿನಲ್ಲಿ ಜನೋಪಯೋಗಿ ಯೋಜನೆಗಳಿಗೆ ವಿನಿಯೋಗಿಸಬಾರದೇಕೆ?

No comments:

Post a Comment

ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ

 ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...