Showing posts with label ಭಯೋತ್ಪಾದನೆ. Show all posts
Showing posts with label ಭಯೋತ್ಪಾದನೆ. Show all posts

Tuesday, April 15, 2025

ವಕ್ಫ್ ಹೆಸರಿನಲ್ಲಿ ನಡೆದ ಭಯೋತ್ಪಾದನೆಯ ಸಮರ್ಥನೆಯ ವಿಮರ್ಶೆ

" ಮುಸ್ಲಿಮರು ಬೀದಿಗಿಳಿಯಬೇಕು ಮತ್ತು ಪ್ರಚೋದೀತರಾಗಬೇಕು ಎಂದು ಬಯಸುವ ಪ್ರಭುತ್ವದ ಎದುರು ಪ್ರತಿಭಟಿಸುತ್ತಿದ್ದೇವೆ ಎಂಬ ಎಚ್ಚರ ಎಲ್ಲರಲ್ಲೂ ಇರಲಿ."


ಈ ಮಾತಿನ ಅರ್ಥ ಜನಸಾಮಾನ್ಯರ ಹಕ್ಕುಗಳನ್ನು ರಕ್ಷಿಸುವುದು ಮುಸ್ಲಿಮರ ವಿರುದ್ಧದ ಧೋರಣೆ ಎಂದೇ ಆಗಿದೆ. ಈ ಬಗೆಯ ನಿಲುವುಗಳು ಪ್ರಶ್ನಾರ್ಹ ಮತ್ತು ಖಂಡನಾರ್ಹ.



ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ

 ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...